ರಾಷ್ಟ್ರೀಯ ಏಕತೆ ಮತ್ತು ಸ್ವಚ್ಛ ಭಾರತ್ ಅಭಿಯಾನದಲ್ಲಿ ಜನರ ಪಾಲ್ಗೊ ಳ್ಳುವಿಕೆ~ಪರಮೇಶ್ವರ. ಎಂ

*ರೇಡಿಯೋ ಮಣಿಪಾಲ್ 90.4 Mhz*
-ದೇಸಿ ಸೊಗಡು,  ಸಮುದಾಯ ಬಾನುಲಿ. 

*ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ* ಪ್ರಾಯೋಜಿಸುವಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ *31* ರಂದು *ರಾಷ್ಟ್ರೀಯ ಏಕತಾ ದಿನ* ದ ಪ್ರಯುಕ್ತ ಭಾನುವಾರ ಸಂಜೆ 6ಗಂಟೆಗೆ *ರಾಷ್ಟ್ರೀಯ ಏಕತೆ ಮತ್ತು ಸ್ವಚ್ಛ ಭಾರತ್ ಅಭಿಯಾನದಲ್ಲಿ ಜನರ ಪಾಲ್ಗೊ ಳ್ಳುವಿಕೆ* ಕುರಿತು ಕಾರ್ಯಕ್ರಮ ಪ್ರಸಾರ ವಾಗಲಿದೆ.

*ಉಡುಪಿ ಸರಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪರಮೇಶ್ವರ. ಎಂ ಮತ್ತು ಬೆಳ್ಮಣ್ಣು ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಮಾಲತಿ ಪೈ ಕಾರ್ಕಳ* ಪಾಲ್ಗೊಳ್ಳಲಿದ್ದಾರೆ.
ನವೆಂಬರ್ 1ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು.

*ನೆರವು: ಉಡುಪಿ ಜಿ.ಪಂ*
📻ರೇಡಿಯೋ ಮಣಿಪಾಲ್📻

 
 
 
 
 
 
 
 
 
 
 

Leave a Reply