ಬಯಲು ಬಹಿರ್ದೆಶೆ ಮುಕ್ತ ಜಿಲ್ಲೆ ಉಡುಪಿ ಓ.ಡಿ.ಎಫ್ ಪ್ಲಸ್ 1 ಕುರಿತ ಮಾಹಿತಿ~ಸಹನಾ ಹೆಗಡೆ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ -ದೇಸಿ ಸೊಗಡು
ಸಮುದಾಯ ಬಾನುಲಿ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” 

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿನಾಂಕ 29 ರಂದು ಸೋಮವಾರ ಸಂಜೆ 6 ಗಂಟೆಗೆ ಬಯಲು ಬಹಿರ್ದೆಶೆ ಮುಕ್ತ ಜಿಲ್ಲೆ ಉಡುಪಿ ಓ.ಡಿ.ಎಫ್ ಪ್ಲಸ್ 1 ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಕಾಡೂರು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ನ ಸ್ವಚ್ಛಭಾರತ್ ಮಿಷನ್ ನ ಸ್ವಚ್ಛತೆ ಮತ್ತು ನೈರ್ಮಲ್ಯ ವಿಭಾಗದ ಸಮಾಲೋಚಕರಾದ ಸಹನಾ ಹೆಗಡೆ ಪಾಲ್ಗೊಳ್ಳಲಿದ್ದಾರೆ.

ನವೆಂಬರ್ 30 ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ, ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply