ರೋಗಗಳು ಮತ್ತು ಸ್ವಚ್ಛತೆಯ ನಡುವಿನ ಸಂಬಂಧ~ ಡಾ.ಅಂಜಲಿ ವಾಗ್ಲೆ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ, -ದೇಸಿ ಸೊಗಡು, ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ”, ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ದಿನಾಂಕ 11 ರಂದು ಶುಕ್ರವಾರ ವಿಶ್ವ ಆರೋಗ್ಯ ದಿನ ಪ್ರಯುಕ್ತ ಸಂಜೆ 6 ಗಂಟೆಗೆ ರೋಗಗಳು ಮತ್ತು ಸ್ವಚ್ಛತೆಯ ನಡುವಿನ ಸಂಬಂಧ ಕಾರ್ಯಕ್ರಮ ಪ್ರಸಾರವಾಗಲಿದೆ.

ಮಣಿಪಾಲ ನಗರ ಮತ್ತು ಮಣಿಪುರ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿರುವ ಡಾ.ಅಂಜಲಿ ವಾಗ್ಲೆ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 12ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು. ನೆರವು: ಉಡುಪಿ ಜಿ.ಪಂ,  ರೇಡಿಯೋ ಮಣಿಪಾಲ್

 
 
 
 
 
 
 
 
 

Leave a Reply