ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ, -ದೇಸಿ ಸೊಗಡು- ಸಮುದಾಯ ಬಾನುಲಿ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ದಶಂಬರ್ ತಿಂಗಳ ದಿನಾಂಕ 22ರಂದು ಗುರುವಾರ ಸಂಜೆ 6 ಗಂಟೆಗೆ ದ್ರವತ್ಯಾಜ್ಯ ನಿರ್ವಹಣಾ ಘಟಕ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಬಡಗುಬೆಟ್ಟು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ಪಾಲ್ಗೊಳ್ಳಲಿದ್ದಾರೆ.
ದಶಂಬರ್ 23ರಂದು ಮಧ್ಯಾಹ್ನ 2ಗಂಟೆಗೆ ಇದರ ಮರು ಪ್ರಸಾರವಿರುವುದು.