ನೀರಿನ ಗುಣಮಟ್ಟ ಮತ್ತು ಜಲ್ ಜೀವನ್ ಮಿಷನ್ ಯೋಜನೆ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ, ದೇಸಿ ಸೊಗಡು
ಸಮುದಾಯ ಬಾನುಲಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ, ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ದಿನಾಂಕ  10, ರಂದು ಮಂಗಳವಾರ ಸಂಜೆ 6 ಗಂಟೆಗೆ “ನೀರಿನ ಗುಣಮಟ್ಟ ಮತ್ತು ಜಲ್ ಜೀವನ್ ಮಿಷನ್ ಯೋಜನೆ” ಕುರಿತು ಕಾರ್ಯ ಕ್ರಮ ಪ್ರಸಾರವಾಗಲಿದೆ.

ಉಡುಪಿ ಜಿಲ್ಲಾ ಪಂಚಾಯತ್ ಜಲ್ ಜೀವನ್ ಮಿಷನ್ ಅನುಷ್ಠಾನ ಬೆಂಬಲ ಸಂಸ್ಥೆಯ ಸಮುದಾಯ ಸಂಘಟಕ ಮಹೇಂದ್ರ ಪಾಲ್ಗೊಳ್ಳಲಿದ್ದಾರೆ.

ಜನವರಿ 11, ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
📻ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply