ಸ್ವಚ್ಛ ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ, -ದೇಸಿ ಸೊಗಡು, ಸಮುದಾಯ ಬಾನುಲಿ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ದಿನಾಂಕ 12 ರಂದು ಗುರುವಾರ ಸಂಜೆ 6 ಗಂಟೆಗೆ ಸ್ವಚ್ಛ ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಉಡುಪಿಯ ನೇತ್ರಜ್ಯೋತಿ ಕಾಲೇಜಿನ ವಿದ್ಯಾರ್ಥಿನಿಯರಾದ ರಕ್ಷಿತಾ, ಲಾವಣ್ಯ ಮತ್ತು ಸಮಾಜ ಸೇವಾಸಕ್ತರಾದ ಸುಜಾತ ಬಾಯರಿ ಕೋಟಾ ಪಾಲ್ಗೊಳ್ಳಲಿದ್ದಾರೆ. ಜನವರಿ 13 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
~ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply