ಸ್ವಚ್ಛತೆ ನಿರ್ವಹಣೆಯಲ್ಲಿ ಪ್ರವಾಸಿಗರ ಪಾತ್ರ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ, ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ  “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”, ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ದಿನಾಂಕ 25 ರಂದು ಬುಧವಾರ ಸಂಜೆ 6 ಗಂಟೆಗೆ ಸ್ವಚ್ಛತೆ ನಿರ್ವಹಣೆಯಲ್ಲಿ ಪ್ರವಾಸಿಗರ ಪಾತ್ರ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಮರವಂತೆ ಎಸ್.ಎಲ್.ಅರ್.ಎಂ ಘಟಕದ ಮೇಲ್ವಿಚಾರಕರಾದ ಸುನೀತಾ ಮರವಂತೆ ಮತ್ತು ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ವೈದ್ಯಕೀಯ ಸಮಾಜ ಸೇವಕರಾಗಿರುವ ನೀಲಾವತಿ ಎ. ಪಾಲ್ಗೊಳ್ಳಲಿದ್ದಾರೆ.

ಜನವರಿ 26 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply