ಜಲ್ ಜೀವನ್ ಮಿಷನ್ ಮತ್ತು ಮಾಹಿತಿ ,ಶಿಕ್ಷಣ, ಸಂವಹನ ಚಟುವಟಿಕೆಗಳು

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ -ದೇಸಿ ಸೊಗಡು ಸಮುದಾಯ ಬಾನುಲಿ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ 💦“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ದಿನಾಂಕ 7 ರಂದು ಮಂಗಳವಾರ ಸಂಜೆ 6 ಗಂಟೆಗೆ, ಜಲ್ ಜೀವನ್ ಮಿಷನ್ ಮತ್ತು ಮಾಹಿತಿ ,ಶಿಕ್ಷಣ, ಸಂವಹನ ಚಟುವಟಿಕೆಗಳು ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಉಡುಪಿ ಜಲ್ಲಾಪಂಚಾಯತ್ ಜಲ್ ಜೀವನ್ ಮಿಷನ್ ನ ಅನುಷ್ಠಾನ ಬೆಂಬಲ ಸಂಸ್ಥೆ ISARA ತಂಡದ ಮುಖ್ಯಸ್ಥರಾದ ಹರೀಶ್ ಶೆಟ್ಟಿ ಆಜ್ರಿ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 8 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply