ಅನುರಾಧಾ ಮಯ್ಯ ಹಿಲಿಯಾಣ ಇವರಿಂದ ಸ್ವರಚಿತ ಕಥೆ ವಾಚನ

ರೇಡಿಯೊ ಮಣಿಪಾಲ್ 90.4 Mhz -ದೇಸಿ ಸೊಗಡು

ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ . ಕಥೆ ಕೇಳೋಣ ಸರಣಿ ಕಾರ್ಯಕ್ರಮ.

 

ಈ ಸರಣಿಯ *41 ನೇ ಸಂಚಿಕೆ ಫೆಬ್ರವರಿ ತಿಂಗಳ ದಿನಾಂಕ *11 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಬರಹಗಾರರು ಮತ್ತು ಸಂಗೀತ ಶಿಕ್ಷಕರಾದ ಅನುರಾಧಾ ಮಯ್ಯ ಹಿಲಿಯಾಣ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಫೆಬ್ರವರಿ *12 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

*ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ*

 
 
 
 
 
 
 
 
 
 
 

Leave a Reply