ಸ್ವರಚಿತ ಕಥೆ ವಾಚನ.. ಜಯಲಕ್ಷ್ಮೀ ಸತೀಶ್ ಕೆಮ್ಮಣ್ಣು

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಯೋಗ ದಲ್ಲಿ ಅರ್ಪಿಸುತ್ತಿದೆ.

ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 55 ನೇ ಸಂಚಿಕೆ ಮೇ ತಿಂಗಳ ದಿನಾಂಕ  20ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ.

ಸಾಹಿತ್ಯಾಸಕ್ತರು ಮತ್ತು ಶಿಕ್ಷಕರಾಗಿರುವ ಜಯಲಕ್ಷ್ಮಿ ಸತೀಶ್ ಕೆಮ್ಮಣ್ಣು ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಮೇ 21 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರ ವಿರುವುದು.

ರೇಡಿಯೊ ಮಣಿಪಾಲ್, ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply