ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ದಿನಾಂಕ 31 ರಂದು ಮಂಗಳವಾರ ಸಂಜೆ 6 ಗಂಟೆಗೆ * ಪರಿಸರಸ್ನೇಹಿ ಉತ್ಪನ್ನಗಳು ಎನ್ನುವ ಕುರಿತು ಸಲಹಾ ಕಾರ್ಯಕ್ರಮ ಪ್ರಸಾರವಾಗಲಿದೆ. ಸಮಾಜ ಸೇವಕರಾದ ರಮಿತಾ ಶೈಲೇಂದ್ರ ಕಾರ್ಕಳ ಪಾಲ್ಗೊಳ್ಳಲಿದ್ದಾರೆ.