ಸಾಹಿತ್ಯ ಸಮ್ಮೇಳನಕ್ಕೆ ಉದ್ಘಾಟಕರಾಗಿ ವೀಣಾ ಬನ್ನಂಜೆ

ಇದೇ ತಿಂಗಳು 25 , 26ರಂದು ಉಡುಪಿ, ಅಂಬಲಪಾಡಿಯ ಭವಾನಿ ಮಂಟಪದಲ್ಲಿ ನಡೆಯಲಿರುವ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 26ರ ಶನಿವಾರ ಬೆಳಗ್ಗೆ 10 ಗಂಟೆಗೆ ನಾಡಿನ ಪ್ರಸಿದ್ಧ ಚಿಂತಕಿ ವೀಣಾ ಬನ್ನಂಜೆ ಅವರು ಉದ್ಘಾಟಿಸಲಿದ್ದಾರೆ ಎಂದು ಉಡುಪಿ ತಾಲೂಕು ಕ ಸಾ ಪ ಅಧ್ಯಕ್ಷ ರವಿರಾಜ್ ಎಚ್. ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 
 
 
 
 
 
 
 
 

Leave a Reply