36ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನೆಗೆ ಮುಖ್ಯಮಂತ್ರಿಗೆ ಆಹ್ವಾನ

ಬೆಂಗಳೂರು : ಕಲಬುರಗಿಯಲ್ಲಿ ಜ.3 ಹಾಗೂ 4ರಂದು ನಡೆಯಲಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಆಹ್ವಾನಿಸಲಾಯಿತು.

 
 
 
 
 
 
 
 
 
 
 

Leave a Reply