ಪೋಲಿಸರು ನಂತೂರು ಬಳಿ ಅನುಮಾನಸ್ಪದ ವ್ಯಕ್ತಿಯನ್ನು ಬಂಧಿಸಲು ಪ್ರಯತ್ನಿಸಿದಾಗ ವ್ಯಕ್ತಿ ಪರಾರಿಯಾಗಿದ್ದು ಈ ಬಗ್ಗೆ ಕದ್ರಿಠಾಣಾ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಮಾಜಿ ಸಚಿವರಿಗೆ ಹೆಚ್ಚಿನ ಭದ್ರತೆಯನ್ನೂ ನೀಡಲಾಗಿದೆ.
ಪೋಲಿಸರು ನಂತೂರು ಬಳಿ ಅನುಮಾನಸ್ಪದ ವ್ಯಕ್ತಿಯನ್ನು ಬಂಧಿಸಲು ಪ್ರಯತ್ನಿಸಿದಾಗ ವ್ಯಕ್ತಿ ಪರಾರಿಯಾಗಿದ್ದು ಈ ಬಗ್ಗೆ ಕದ್ರಿಠಾಣಾ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಮಾಜಿ ಸಚಿವರಿಗೆ ಹೆಚ್ಚಿನ ಭದ್ರತೆಯನ್ನೂ ನೀಡಲಾಗಿದೆ.