ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಮಳೆ ಕೊಯ್ಲು ಮಾಹಿತಿ ಕಾರ್ಯಕ್ರಮ ಇತ್ತೀಚಿಗೆ ಸರಸ್ವತಿ ವಿದ್ಯಾಲಯದ ಲೈಬ್ರರಿ ಹಾಲ್ ನಲ್ಲಿ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ವಲಯದ ಸಮನ್ವಯಾಧಿಕಾರಿ ಗೀತಾ ಮಳೆ ಕೊಯ್ಲು ಬಗೆಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯದರ್ಶಿ ಚಂದ್ರಕಲಾ ಹಾಗೂ ರೋಟರಿ ಕ್ಲಬ್ ನ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.