ಶೋಭಾ ಕರಂದ್ಲಾಜೆ ಕಾಶಿ ಜಂಗಮವಾಡಿ ಮಠಕ್ಕೆ ಭೇಟಿ

ಉತ್ತರಪ್ರದೇಶ ಚುನಾವಣಾ ಉಸ್ತುವಾರಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಇಂದು ವಾರಣಾಸಿ ಭೇಟಿಯ ಸಂದರ್ಭದಲ್ಲಿ ಕಾಶಿ ಜಂಗಮವಾಡಿ ಮಠಕ್ಕೆ ಭೇಟಿಕೊಟ್ಟರು.

ಬೆಳಗಿನ ಶಿವಪೂಜೆಯಲ್ಲಿ ಪಾಲ್ಗೊಂಡು, ಜಗದ್ಗುರುಗಳವರಿಂದ ಆಶೀರ್ವಾದ ಪಡೆದರು.

 
 
 
 
 
 
 
 
 
 
 

Leave a Reply