ಉಡುಪಿಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶ್ರೀ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹಿಂದೆ ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಶ್ರೀ ಜೆ. ಎನ್. ಸುಬ್ರಮಣ್ಯ ಇವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಅವರ ನೇಮಕವಾಗಿದೆ.

 
 
 
 
 
 
 
 
 

Leave a Reply