16 ವರ್ಷದ ವೇದವರ್ಧನ ತೀರ್ಥರನ್ನು ಉಡುಪಿಯ ಶಿರೂರು ಮಠದ ಪೀಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಲಾಗಿದ್ದು, ಅಪ್ರಾಪ್ತರನ್ನು ಪೀಠಾಧಿಪತಿಯಾಗಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು.
16 ವರ್ಷದ ವೇದವರ್ಧನ ತೀರ್ಥರನ್ನು ಉಡುಪಿಯ ಶಿರೂರು ಮಠದ ಪೀಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಲಾಗಿದ್ದು, ಅಪ್ರಾಪ್ತರನ್ನು ಪೀಠಾಧಿಪತಿಯಾಗಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು.