ಹರ್ಷ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೇಟಿ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು ಇಂದು ಸಂಘದ ಕಾರ್ಯಕರ್ತ, ಶಿವಮೊಗ್ಗದ ಹರ್ಷ ಅವರ ಮನೆಗೆ ಭೇಟಿ ನೀಡಿ ಅವರ ತಾಯಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

 
 
 
 
 
 
 
 
 
 
 

Leave a Reply