ಸುದ್ದಿ ಕೃಷ್ಣಮಠಕ್ಕೆ,ಕರ್ನಾಟಕ ರಾಜ್ಯ ಸಾರಿಗೆ ಸಚಿವರಾದ ಶ್ರೀರಾಮುಲು ಭೇಟಿ By Janardhan Kodavoor/Team karavalixpress, - April 12, 2022 ಕೃಷ್ಣಮಠಕ್ಕೆ,ಕರ್ನಾಟಕ ರಾಜ್ಯ ಸಾರಿಗೆ ಸಚಿವರಾದ ಶ್ರೀರಾಮುಲುರವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಗುರ್ಮೆ ಸುರೇಶ ಶೆಟ್ಟಿ ಉಪಸ್ಥಿತರಿದ್ದರು.