ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಕೆ. ಸೋಮನಾಥ ಶೆಟ್ಟಿಗಾರ್ ನಿಧನ

ಉಡುಪಿ: ಕುಂಜಿಬೆಟ್ಟು ನಿವಾಸಿ, ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಕೆ. ಸೋಮನಾಥ ಶೆಟ್ಟಿಗಾರ್(66) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕಾಪು ಶ್ರೀ ವೀರಭದ್ರ ದೇವಸ್ಥಾನ ಆಡಳಿತ ಸಮಿತಿಯ ಉಪ್ಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಬಂಧುಗಳನ್ನು ಅಗಲಿದ್ದಾರೆ.

 
 
 
 
 
 
 
 
 
 
 

Leave a Reply