ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಶನಿವಾರದಂದು ತೌಕ್ತೆ ಚಂಡಮಾರುತದ ಪರಿಣಾಮ ಕಾಪು ಪರಿಸರದಲ್ಲಿ ಹಾನಿಗೊಳಗಾದ ಪರಿಸರಕ್ಕೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಹಾನಿಗೊಳಗಾದ ಪ್ರದೇಶದ ಕುರಿತು ತಾಲೂಕು ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆಯನ್ನು ನೀಡಿದರು.