ಶ್ರೀಕೃಷ್ಣಮಠದಲ್ಲಿ, ಬುಧವಾರ  ಸೌರಯುಗಾದಿಯ ಪ್ರಯುಕ್ತ ಸುವರ್ಣ ರಥೋತ್ಸವ

ಉಡುಪಿ: ಶ್ರೀಕೃಷ್ಣಮಠದಲ್ಲಿ, ಬುಧವಾರ  ಸೌರಯುಗಾದಿಯ ಪ್ರಯುಕ್ತ ಸುವರ್ಣ ರಥೋತ್ಸವ ನಡೆಯಿತು.

ಉತ್ಸವದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.

 
 
 
 
 
 
 
 
 
 
 

Leave a Reply