ಮಾಜಿ ಸೈನಿಕ ಗಣಪತಿ ಗೌಡರಿಗೆ ಸನ್ಮಾನ

ಕೊಲ್ಲೂರು : ಸ್ವಾತಂತ್ರ್ಯ ದೊರಕಿದ 75 ನೇ ವರ್ಷದ ಅಂಗವಾಗಿ ಆಜಾದಿ ಕಿ ಅಮ್ರತಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಾಜಿ ಸೈನಿಕ ಗಣಪತಿ ಗೌಡ ಯಳಜಿತ್ ರನ್ನು ಶ್ರೀ ಮೂಕಾಂಬಿಕ ದೇವಸ್ಥಾನ ಕೊಲ್ಲೂರು ಇಲ್ಲಿ ಸನ್ಮಾನಿಸಲಾಯಿತು.

ಇಂಧನ ಸಚಿವ ಸುನೀಲ್ ಕುಮಾರ್, ಶಾಸಕ ಸುಕುಮಾರ್ ಶೆಟ್ಟಿ, ಜಿಲ್ಲಾ ಯು.ಮೋ ಅಧ್ಯಕ್ಷ ವಿಕ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಭಿರಾಜ್ ಸುವರ್ಣ, ಅಕ್ಷಿತ್ ಶೆಟ್ಟಿ ಹೆರ್ಗ, ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ದೆವಸ್ಥಾನ ಆಡಳಿತ ಮಂಡಳಿ ಸದಸ್ಯ ಜಯಾನಂದ ಹೋಬಳಿದಾರ್, ಮಂಡಲ ಯು.ಮೋ ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ, ಅನುರ್ ಮೆಂಡನ್, ಕೊಲ್ಲೂರು ಪಂಚಾಯತ್ ಉಪಾಧ್ಯಕ್ಷ ಹರೀಶ್ ಶೆಟ್ಟಿ, ಸಂದೀಪ್ ಕೊಲ್ಲೂರು, ಉಮೇಶ್ ಶೆಟ್ಟಿ ಕಲ್ಗದ್ದೆ ಹಾಗೂ ಎಲ್ಲಾ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.

 
 
 
 
 
 
 
 
 
 
 

Leave a Reply