ಧಾರ್ಮಿಕ ಕೇಂದ್ರಗಳಿಗೆ ನೂತನ ಮಾರ್ಗಸೂಚಿ ಹೊರಡಿಸಿದ ಸರಕಾರ

ಬೆಂಗಳೂರು: ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಮತ್ತು ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸಿ ರಾಜ್ಯಾದ್ಯಂತ ಜುಲಾಯಿ 25 ರಿಂದ ಪೂಜಾ ಸ್ಥಳಗಳನ್ನು ತೆರೆಯಲು ಮತ್ತು ಸಂಬಂಧಿತ ಚಟುವಟಿಕೆಗಳನ್ನು ನಡೆಸಲು ಸರಕಾರ ಅನುಮತಿಸ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಶನಿವಾರ ಮಾರ್ಗಸೂಚಿ ಹೊರಡಿಸಿದೆ. ಆದರೆ ಜನ ಸೇರಿಸುವ ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳಿಗೆ ಅವಕಾಶವಿಲ್ಲ.

 
 
 
 
 
 
 
 
 
 
 

Leave a Reply