ಯಡಿಯೂರಪ್ಪ ಅಸಹಾಯಕ :ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸರ್ಕಾರದಿಂದ ಸರಿಯಾದ ನೆರವು ಸಿಗದಿರುವ ಕಾರಣ ಅಸಹಾಯಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಟ್ವೀಟ್ ಮೂಲಕ ಈ ಕುರಿತಂತೆ ಹೇಳಿರುವ ಅವರು ಕೇಂದ್ರ ಸರ್ಕಾರದಿಂದ ಸೂಕ್ತ ನೆರವು ಸಿಗದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಸಹಾಯಕರಾಗಿದ್ದಾರೆ. ಜಿ.ಎಸ್.ಟಿ ಪಾಲು, ನೆರೆ ಪರಿಹಾರ ಮುಂತಾದ ವಿಚಾರಗಳಲ್ಲಿ ಕೇಂದ್ರ ಸರ್ಕಾರದ ನೆರವು ಸಿಗುತ್ತಿಲ್ಲ.

ನಮ್ಮ ರಾಜ್ಯದ 25 ಬಿಜೆಪಿ ಸಂಸದರು ಮೋದಿ ಎದುರು ಮಾತ ನಾಡುತ್ತಿಲ್ಲ. ಸಿಎಂಗೆ ಸಹಕಾರ ನೀಡದೇ ಇವರೆಲ್ಲ ರಾಜ್ಯಕ್ಕೆ ದ್ರೋಹ ಬಗೆಯುತ್ತಿದ್ದಾರೆ ಎಂದು‌ ಆರೋಪ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply