ಮಂಡ್ಯ:ರಾಜ್ಯದ ಎಲ್ಲ ಜಿಲ್ಲೆಗಳ ಹೆಸರಿನಲ್ಲಿ ಗಣೇಶ, ಗೌರಿ ಮತ್ತು ಮೂಷಿಕನ ಚಿತ್ರ ಬರೆದಿರುವ ಕಲಾವಿದ ಪಂಚು . ಜಿಲ್ಲೆಯ ತಾಲೂಕುಗಳ ಹೆಸರು ಹಾಗೂ ಜಿಲ್ಲೆಯ ವಿಶೇಷತೆಗಳನ್ನು ಕುಂಚದಿಂದ ಅರಳಿಸಿರುವ ಕಲಾವಿದ
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.