ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನಯನಾ ಗಣೇಶ್‌ ಉದ್ಯಾವರ

ಉಡುಪಿ: ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ನಯನಾ ಗಣೇಶ್‌ ಉದ್ಯಾವರ ಅವರನ್ನು ನೇಮಕಗೊಳಿಸಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಆದೇಶ ಹೊರಡಿಸಿದ್ದಾರೆ. ರಾಜಕೀಯ ಪಕ್ಷವಲ್ಲದೆ ಹಲವಾರು ಸಾಮಾಜಿಮುಖಿ ತನ್ನನ್ನು ತೊಡಗಿಸಿಕೊಂಡಿರುವ ನಯನ ಗಣೇಶ್ ಗೆ ಈಗ ರಾಜ್ಯ ಉಪಾಧ್ಯಕ್ಷ ಪಟ್ಟ ಅರ್ಹವಾಗಿಯೇ ಒಲಿದು ಬಂದಿದೆ.  

 
 
 
 
 
 
 
 
 
 
 

Leave a Reply