ನೂತನ ರಾಜ್ಯಪಾಲರಿಗೆ ಕಂದಾಯ ಸಚಿವರಿಂದ ಸ್ವಾಗತ

ಬೆಂಗಳೂರು : ರಾಜ್ಯದ ನೂತನ ರಾಜ್ಯಪಾಲರಾಗಿ ನಿಯೋಜಿತರಾದ ಥಾವರ್ ಚಂದ್ ಗೆಹ್ಲೋಟ್ ರನ್ನು ಕಂದಾಯ ಸಚಿವ ಆರ್. ಅಶೋಕ್ ಶನಿವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇದ್ದರು.

 
 
 
 
 
 
 
 
 

Leave a Reply