ಸುದ್ದಿರಾಜ್ಯ ನೂತನ ರಾಜ್ಯಪಾಲರಿಗೆ ಕಂದಾಯ ಸಚಿವರಿಂದ ಸ್ವಾಗತ By Janardhan Kodavoor/Team karavalixpress, - July 11, 2021 ಬೆಂಗಳೂರು : ರಾಜ್ಯದ ನೂತನ ರಾಜ್ಯಪಾಲರಾಗಿ ನಿಯೋಜಿತರಾದ ಥಾವರ್ ಚಂದ್ ಗೆಹ್ಲೋಟ್ ರನ್ನು ಕಂದಾಯ ಸಚಿವ ಆರ್. ಅಶೋಕ್ ಶನಿವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇದ್ದರು.