ಶ್ರೀ‌ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸನ್ಮಾನ

ಬೆಂಗಳೂರು : ಶ್ರೀ ಪೇಜಾವರ ಮಠಾಧೀಶರಾದ ಶ್ರೀ‌ವಿಶ್ವಪ್ರಸನ್ನ ತೀರ್ಥ ಶ್ರೀಪಾದರರು ತಮ್ಮ 34 ನೇ ಚಾತುರ್ಮಾಸ್ಯ ವ್ರತ ಸಮಾರೋಪ ನಿಮಿತ್ತ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ದಲ್ಲಿ ನಡೆದ ಧರ್ಮಸಭೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಹಾಗೂ ಸಚಿವ ವಿ ಸುನಿಲ್ ಕುಮಾರ್ ಮತ್ತು ಮುರುಗೇಶ ನಿರಾಣಿಯವರನ್ನು ಸನ್ಮಾನಿಸಿದರು.

 
 
 
 
 
 
 
 
 
 
 

Leave a Reply