ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ. ಸೇವೆ ಆರಂಭಿಸಲು ಅನು ಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ.
ಸೆಪ್ಟಂಬರ್ 1ರಿಂದ ಸೇವೆ ಆರಂಭ ಮಾಡ ಬೇಕು ಎಂಬುದು ನಮ್ಮ ಗುರಿ. ರಾಜ್ಯಮುಖ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೇವೆ. ಒಳಾಂಗಣದ ಎಲ್ಲಾ ಸೇವೆ ಆರಂಭ ಮಾಡಿ ಎಂದು ಮನವಿ ಮಾಡಿದ್ದೇವೆ ಸರ್ಕಾರದಿಂದ ಅಧಿಕೃತ ಮಾಹಿತಿ ಮತ್ತು ಅನುಮತಿ ಎರಡು ದಿನದಲ್ಲಿ ಬರಬಹುದು
ಸಾಮಾಜಿಕ ಅಂತರ ಕಾಪಾಡುವ ಸೇವೆಗೆ ಮುಕ್ತ ಅವಕಾಶ. ಚಿನ್ನದ ರಥ ಸೇವೆ ಬೆಳ್ಳಿ ರಥ ಸೇವೆ ಹೇಗೆ ಎಂಬ ಬಗ್ಗೆ ಚಿಂತನೆ ನಡೆಸು ತ್ತೇವೆ. ಕೋವಿಡ್-19 ಗೈಡ್ ಲೈನ್ ಮೇಲೆ ನಮ್ಮ ಸೇವೆ ಆರಂಭವಾಗುತ್ತದೆ ನೂರಾರು ಸಾವಿರಾರು ಜನ ಸೇರಿ ಕೊಡುವ ಸೇವೆ ಸಾಧ್ಯವಿಲ್ಲ.
ಹತ್ತು-ಹದಿನೈದು ಜನರು ಅಂತಹ ಧಾರ್ಮಿಕ ಸೇವೆ ನಡೆಸುವ ಚಿಂತನೆ ನಡೆಸುತ್ತೇವೆ
ಕೋವಿಡ್ ನಿಯಮದ ಮಿತಿಯ ಒಳಗೆ ಎಲ್ಲಾ ಸೇವೆಗಳು ಇರುತ್ತದೆ. ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ