ಮಣಿಪಾಲ ಡಿ.ಡಿ.ಪಿ.ಐ. ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುಬ್ರಹ್ಮಣ್ಯ ಗಾಣಿಗ ನಿಧನ

ಮಣಿಪಾಲದ ಡಿ.ಡಿ.ಪಿ.ಐ.ಕಚೇರಿಯಲ್ಲಿ ಪ್ರಥಮ ದರ್ಜೆಯ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಗಾಣಿಗ (ಸುಬ್ಬಣ್ಣ ಗಾಣಿಗ)(58) ಇಂದು ಮಧ್ಯಾಹ್ನ ಸೀತಾನದಿಯ ಬಳಿ ವಾಹನ ಅಪಘಾತದಲ್ಲಿ ನಿಧನರಾದರು. ಯಕ್ಷಗಾನದ ಬಗ್ಗೆ ಅತೀವ ಆಸಕ್ತಿ ಹೊಂದಿದ್ದ ಗಾಣಿಗರು ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿ ಸಕ್ರಿಯರಾಗಿದ್ದರು.ಪತ್ನಿ,ಪುತ್ರ,ಪುತ್ರಿ ಹಾಗೂ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ.ಇವರ ನಿಧನಕ್ಕೆ ಸಂಸ್ಥೆ ಅಧ್ಯಕ್ಷ ಎಂ.ಗಂಗಾಧರ್ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply