ಸಚಿವೆ ಶೋಭಾ ಕರಂದ್ಲಾಜೆ ಕಾಣಿಯೂರು ಪಂಚಾಯತ್ ಕಾರ್ಯಾಲಯಕ್ಕೆ ಭೇಟಿ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆ ಇಂದು ತಮ್ಮ ಹುಟ್ಟೂರಾದ ಕಾಣಿಯೂರಿನಲ್ಲಿ ಗ್ರಾಮ ಪಂಚಾಯತ್ ಕಾರ್ಯಾಲಯ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.

ಕೋವಿಡ್ ಮಹಾಮಾರಿಯ ವಿರುದ್ದದ ದೇಶದ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರ ಜೊತೆ ಸಮಾಲೋಚಿಸಿ, ಸಮರ್ಪಣಾ ಭಾವಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು.

 
 
 
 
 
 
 
 
 
 
 

Leave a Reply