ಈ ಸಂದರ್ಭದಲ್ಲಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ನಿರ್ದೇಶಕ ಸದಾಶಿವ ಬಂಗೇರ ಕುರ್ಕಾಲು, ಉಡುಪಿ ಜಿಲ್ಲಾ ಸವಿತಾ ಸಮಾಜ ಪ್ರಧಾನ ಕಾರ್ಯದರ್ಶಿ, ಶೇಖರ್ ಸಾಲಿಯಾನ್ ಆದಿಉಡುಪಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ಮಾಲತಿ ಅಶೋಕ್, ಉಪ ಸಮಿತಿ ನಿರ್ದೇಶಕ ಭರತ್ ಸುವರ್ಣ ಹನುಮಂತ ನಗರ ಉಪಸ್ಥಿತರಿದ್ದರು.