ತೆಂಕನಿಡಿಯೂರು ಕಾಲೇಜು ಶ್ರೀ ಯು ಶೇಖ್ ಸಾಬ್ಜಾನ್ ಸಾಹೇಬ್ ಇವರಿಗೆ ಬೀಳ್ಕೊಡುಗೆ ಸಮಾರಂಭ

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿ ಸುಧೀರ್ಘ ೨೦ ವರ್ಷಗಳ ಕಾಲ ಕಛೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ ಶ್ರೀ ಯು. ಶೇಖ್ ಸಾಬ್ಜಾನ್ ಸಾಹೇಬ್ ಇವರಿಗೆ ವಯೋನಿವೃತ್ತಿ ಸಂಬಂಧ ದಿನಾಂಕ : 31/01/2024 ರಂದು ಬೀಳ್ಕೊಡುಗೆ ಸಮಾರಂಭದಲ್ಲಿ ಗೌರವಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಇವರು ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಾಧಾಕೃಷ್ಣ, ಡಾ. ರಾಘವ ನಾಯ್ಕ ಹಾಗೂ ವ್ಯವಸ್ಥಾಪಕರಾದ ಶ್ರೀಮತಿ ಸುಭದ್ರ ಯು ಉಪಸ್ಥಿತರಿದ್ದರು.

ಕಾಲೇಜಿನ ಬೋಧಕ/ಬೋಧಕೇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply