ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ರಿ ಉಡುಪಿ ಇದರ ವತಿಯಿಂದ ಮುದ್ರಕರ ದಿನಾಚರಣೆ

ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ರಿ ಉಡುಪಿ ಇದರ ವತಿಯಿಂದ ಮುದ್ರಕರ ದಿನಾಚರಣೆ ಯು ಅಮೃತ್ ಗಾರ್ಡನ್ ನಲ್ಲಿ ಸಂಜೆ 7 ಸರಿಯಾಗಿ ಜರಗಿತು.

ಅಧ್ಯಕ್ಷತೆ ಯನ್ನು ಸಂಘ ದ ಅಧ್ಯಕ್ಷರಾದ ಎಮ್ ಮಹೇಶ್ ಕುಮಾರ್ ವಹಿಸಿದ್ದರು ಮುಖ್ಯ ಅತಿಥಿ ಗಳಾಗಿ ವಿಂಗ್ ಕಮಾಂಡರ್ ಎ ಎಸ್ ಭೋಜರಾಜ್ ಹಾಗೂ ಮುದ್ರಕ ಸೌಹಾರ್ದ ಸಹಕಾರಿ ಯ ಅಧ್ಯಕ್ಷರಾದ ಬಿ ಜಿ ಸುಬ್ಬರಾವ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಮನೋಜ್ ಕಡಬ ಸ್ವಾಗತಿಸಿದರು ಗೌರವ ಸಲಹೆ ಗಾರ ಅಶೋಕ್ ಶೆಟ್ಟಿ ಯವರು ಪ್ರಾಸ್ತವಿಕ ಮಾತುಗಳನಾಡಿದರು ಹಿರಿಯ ಮುದ್ರಕರ ಗೌರವ ಸನ್ಮಾನ ವನ್ನು ಹಿರಿಯ ಮುದ್ರಾಕರಾದ ಯು ಮೋಹನ್ ಉಪಾಧ್ಯ ಆದರ್ಶ ಪ್ರಿಂಟರ್ಸ್ ಉಡುಪಿ ಶಿವರಾಮ್ ಆಚಾರ್ಯ ಶ್ರೀರಾಮ್ ಪ್ರಿಂಟರ್ಸ್ ಕಾಪು ಕಡರಿ ರವೀಂದ್ರ ಪ್ರಭು ಮಹಾಲಕ್ಷ್ಮಿ ಪ್ರಿಂಟರ್ಸ್ ಕಾರ್ಕಳ ನಾರಾಯಣ ಕುಂದರ್ ಉಷಾ ಪ್ರಿಂಟರ್ಸ್ ಕುಂದಾಪುರ ಇವರಿಗೆ ನೀಡಿ ಗೌರವಿಸಲಾಯಿತು.

  • ಅದ್ರಷ್ಟ ವ್ಯಕ್ತಿ ಗಳಾಗಿ ಚಂದ್ರ ನಾಯಿರಿ ಹಾಗೂ ವಿವೇಕಾನಂದ ಕಾಮತ್ ಬಹುಮಾನ ಪಡೆದರು ಕೋಶಾಧಿಕಾರಿ ಸುಧೀರ್ ಡಿ ಬಂಗೇರ ಧನ್ಯವಾದ ನೀಡಿದರು ಕಾರ್ಯಕ್ರಮ ನಿರೂಪಣೆ ಯನ್ನು ರಮೇಶ್ ಕುಂದರ್ ರವರು ನೆರವೇರಿಸಿದರು ಸುಮಾರು 100 ಜನ ಮುದ್ರಕ ಭಾಂದವರು ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು ನಂತರ ಭೋಜನ ಕೂಟ ದ ವ್ಯವಸ್ಥೆ ಇತ್ತು.
 
 
 
 
 
 
 
 
 
 
 

Leave a Reply