ಉಡುಪಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಇದರ ವಾರ್ಷಿಕ ಕುಟುಂಬ ಸಮ್ಮಿಲನ ಕಾರ್ಯಕ್ರಮ ಹಾಗು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇತೀಚೆಗೆ ಅಮೃತ ಗಾರ್ಡನ್ ಸಭಾಂಗಣದಲ್ಲಿ ನಡೆಯತು . ಸಂಘದ ಅಧ್ಯಕ್ಷರಾದ ಡಾಕ್ಟರ್ ವಿನಾಯಕ ಶೆಣೈ ಡಾಕ್ಟರ್ ಹರಿಚಂದ್ರ, ಡಾಕ್ಟರ್ ನವೀನ ಬಲ್ಲಾಳ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದರು.ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾಕ್ಟರ್ ಪಿ.ವಿ. ಭಂಡಾರಿ ಅವರನ್ನು ಅಭಿನಂದಿಸಲಾಯತು. ಸಂಘದ ೨೫೦ಕ್ಕೂ ಹೆಚ್ಚಿನ ಸದಸ್ಯರು ಪಾಲ್ಗೊಂಡು ಮನೋರಂಜನಾ ಕಾರ್ಯಕ್ರಮ ನೆಡೆಸಿಕೊಟ್ಟರು.