ಉಡುಪಿ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ನ ಯಶೋಗಾಥೆ ಕುರಿತು ನುಡಿಚಿತ್ರ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ -ದೇಸಿ ಸೊಗಡು ಸಮುದಾಯ ಬಾನುಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ನ ಯಶೋಗಾಥೆ ಕುರಿತು ನುಡಿಚಿತ್ರ ಪ್ರಸಾರವಾಗಿದೆ.

ಹೆಗ್ಗುಂಜೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಶೆಟ್ಟಿ , 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ಹಾಗೂ ಜಲಜೀವನ್ ಮಿಷನ್ ಅನುಷ್ಠಾನ ಬೆಂಬಲ ಸಂಸ್ಥೆಯ ಅಧಿಕಾರಿ ನೇತ್ರಾವತಿ ಪಾಲ್ಗೊಂಡಿದ್ದರು. ಜನವರಿ 19ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿದೆ.

 
 
 
 
 
 
 
 
 
 
 

Leave a Reply