ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ

ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಇಂದು ಶಾಸಕ ಕೆ. ರಘುಪತಿ ಭಟ್ ಅವರು ಪಾಲ್ಗೊಂಡು ವಿವಿಧ ಯೋಜನೆಗಳನ್ನು ರೂಪಿಸುವ ಬಗ್ಗೆ ಚರ್ಚಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರುಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕಿಶೋರ್ ಕುಮಾರ್, ದಿನಕರ್ ಪೂಜಾರಿ, ಸುಮಾ ನಾಯ್ಕ್, ನಾಮ ನಿರ್ದೇಶಿತ ಸದಸ್ಯರಾದ ಪ್ರಭಾಕರ್ ಪೂಜಾರಿ ಹಾಗೂ ಸಹಾಯಕ ಆಯುಕ್ತ ರಾಜು ಕೆ, ಉಡುಪಿ ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ನಗರ ಯೋಜನಾ ಸದಸ್ಯ ಗುರುಪ್ರಸಾದ್ ಎ. ಬಿ, ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಗಣರಾಜ್ ಭಟ್, ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರ ಸೋಮನಾಥ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply