ಉಪ್ಪೂರು ರಾಷ್ಟ್ರೀಯ ಹೆದ್ದಾರಿ -ಸ್ಕೂಟರ್ ಅಪಘಾತ ವ್ಯಕ್ತಿ ಮೃತ್ಯು

ಬ್ರಹ್ಮಾವರ: ಇಂದು ಬೆಳಿಗ್ಗೆ ಉಪ್ಪೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತವಾಗಿ ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ. ಇನ್ನೊರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.  ಮೃತರನ್ನು ಮಂಡ್ಯ ಮೂಲದ ನಾಗರಾಜ್ ಎಂದು ಗುರುತಿಸಲಾಗಿದೆ.

ಅವರು ಸಾಸ್ತನದ ಕಡೆಗೆ ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದರು. ರೈಸ್ ಮಿಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

 
 
 
 
 
 
 
 
 
 
 

Leave a Reply