​ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿಮಿಟೆಡ್‌ನಿ೦ದ ಸಹಕಾರ ಅಭಿವೃದ್ಧಿ ನಿಧಿಗೆ ದೇಣಿಗೆ

ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿನ ​2020-2021​ನೇ ಸಾಲಿನ ಲಾಭಾಂಶದ​ ಸಹಕಾರ ಅಭಿವೃದ್ಧಿ ನಿಧಿಯನ್ನು ಕರ್ನಾಟಕ ರಾಜ್ಯ ಪಟ್ಟಣ ಸಹಕಾರ​ ಬ್ಯಾಂಕುಗಳ ಮಹಾಮಂಡಳ, ಬೆಂಗಳೂರು ಇದರ ಮುಖ್ಯ​ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಪುಂಡಲೀಕ ಎನ್. ಕೆರೂರೆರವರಿಗೆ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯರವರು​ ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ​ ಶ್ರೀ ಎಸ್. ಕುಮಾರಸ್ವಾಮಿ ಉಡುಪ, ಮಹಾಮಂಡಳದ ಮುಖ್ಯ​ ಸಲಹೆಗಾರರಾದ ಶ್ರೀ ಸುಧಾಕರ ಭಟ್ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply