ಪತ್ರಕರ್ತರಿಗೆ ವಸತಿ ಯೋಜನೆ ~ಸಚಿವ ವಿ.ಸೋಮಣ್ಣ

ಪತ್ರಕರ್ತರನ್ನು ವಸತಿ ಯೋಜನೆಯಲ್ಲಿ ತರಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ದಿಂದ ಸಲ್ಲಿಸಿದ ಮನವಿ ಸ್ವೀಕರಿಸಿ, ಮಾತನಾಡಿ, ಮನೆ ಇಲ್ಲದವರು ಆರ್ಥಿಕವಾಗಿ ಹಿಂದುಳಿ ದಿದ್ದರೆ, ಅವರಿಗೆ ಆದ್ಯತೆ ಮೇಲೆ ಮನೆ ಕೊಡಿಸಲಾಗುವುದು ಎಂದರು.

ಹೊಸ ಬಡಾವಣೆಯಲ್ಲಿ ನಿವೇಶನ ಕೊಡಿಸುವ ಪ್ರಯತ್ನ ಮಾಡಲಾಗುವುದು. ಈಗಾಗಲೇ ಕೆಲವು ಜಿಲ್ಲೆಯಲ್ಲಿ ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದರು.

 
 
 
 
 
 
 
 
 
 
 

Leave a Reply