ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅವರು ತಮ್ಮ ಮನೆಯಲ್ಲಿ ಕಪ್ಪೆಚಿಪ್ಪು ಗಳ ಮೂಲಕ ಭಾರತ ಭೂ ಪಟ

ಉಡುಪಿಯ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅವರು ತಮ್ಮ ಮನೆಯಲ್ಲಿ ಕಪ್ಪೆಚಿಪ್ಪು ಗಳ ಮೂಲಕ ಭಾರತ ಭೂ ಪಟ ವನ್ನು ರಚಿಸಿ, ತ್ರಿವರ್ಣ ಧ್ವಜ ಹಾರಿಸಿದ್ದಾರೆ.

ಸ್ಥಳೀಯವಾಗಿ ಸಿಗುವ ನೈಸರ್ಗಿಕ ವಸ್ತುಗಳನ್ನು ಬಳಸಿ, ಅತ್ಯಂತ ವಿಶಿಷ್ಟ , ಆಕರ್ಷಕ ಮತ್ತು ಎಲ್ಲರಿಗೂ ಮಾದರಿಯಾಗುವಂತೆ ಹರ್ ಘರ್ ತಿರಂಗಾ ಕಾರ್ಯಕ್ರಮ ವನ್ನು ಆಚರಿಸಿದ್ದಾರೆ.

 
 
 
 
 
 
 
 
 
 
 

Leave a Reply