ವಿಶ್ವ ಓಝೋನ್ ದಿನದ ಮಹತ್ವ~ವಿಜಯಾ ಹೆಗಡೆ

ರೇಡಿಯೋ ಮಣಿಪಾಲ್ 90.4 Mhz -ದೇಸಿ ಸೊಗಡು ಸಮುದಾಯ ಬಾನುಲಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ  “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ದಿನಾಂಕ 16 ರಂದು ಗುರುವಾರ ವಿಶ್ವ ಓಝೋನ್ ದಿನದ ಪ್ರಯುಕ್ತ ಸಂಜೆ 6 ಗಂಟೆಗೆ ವಿಶ್ವ ಓಝೋನ್ ದಿನದ ಮಹತ್ವ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಉಡುಪಿ ಪ್ರಾದೇಶಿಕ ಕಚೇರಿಯ ಪರಿಸರಾಧಿಕಾರಿ ವಿಜಯಾ ಹೆಗಡೆ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 17ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು. ನೆರವು: ಉಡುಪಿ ಜಿ.ಪಂ, ರೇಡಿಯೋ ಮಣಿಪಾಲ್

 
 
 
 
 
 
 
 
 

Leave a Reply