ಗಾಂಧೀಜಿಯವರ ಸ್ವಚ್ಛತೆಯ ಪರಿಕಲ್ಪನೆ ಮತ್ತು ಸ್ವಚ್ಛಭಾರತ ಅಭಿಯಾನ~ ಯು.ವಿನೀತ್ ರಾವ್

ರೇಡಿಯೋ ಮಣಿಪಾಲ್ 90.4 Mhz, -ದೇಸಿ ಸೊಗಡು, ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 2 ರಂದು ಶನಿವಾರ ಸಂಜೆ 6 ಗಂಟೆಗೆ ಗಾಂಧೀಜಿಯವರ ಸ್ವಚ್ಛತೆಯ ಪರಿಕಲ್ಪನೆ ಮತ್ತು ಸ್ವಚ್ಛಭಾರತ ಅಭಿಯಾನ ಕುರಿತು ಸಂದರ್ಶನ ಪ್ರಸಾರವಾಗಲಿದೆ.

ಉಡುಪಿ ಎಂ.ಜಿ.ಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಸಂಯೋಜಕರು ಮತ್ತು ಸಂಶೋಧಕರಾಗಿರುವ ಯು.ವಿನೀತ್ ರಾವ್ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 3ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ- ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply