ರಾಜ್ಯ ಸರ್ಕಾರ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ₹ 15 ಕೋಟಿ ಬಿಡುಗಡೆ

ರಾಜ್ಯ ಸರ್ಕಾರ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ₹ 15 ಕೋಟಿ ಬಿಡುಗಡೆ ಮಾಡಿದ ಮಾನ್ಯ ಮುಖ್ಯ ಮಂತ್ರಿಯವರಾದ ಶ್ರೀ ಬಸವರಾಜ್ ಬೊಮ್ಮಾಯಿ ಇವರನ್ನು ಅಭಿನಂದಿಸಿ ಹಾಗೂ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಸಚಿವರಾದ ಶ್ರೀಕೋಟಾ ಶ್ರೀನಿವಾಸ್ ಪೂಜಾರಿಯವರನ್ನು ತಾರೀಕು 28 ಜೂನ್ 2022 ರಂದು ಪರ್ಕಳ ಹೆರ್ಗ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಸಚಿವರ ಕಚೇರಿಯಲ್ಲಿ ಸನ್ಮಾನಿಸಲಾಯಿತುು. ಈ ಸಂದರ್ಭದಲ್ಲಿ ಉಪಸ್ಥಿತಿಯಲ್ಲಿದ್ದ ನಗರಸಭಾ ಅಧ್ಯಕ್ಷ ಸುಮಿತ್ರ ನಾಯಕ್ ಮತ್ತು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಪರ್ಕಳ ಹೆರ್ಗ ಇದರ ಅಧ್ಯಕ್ಷರಾದ ಹರೀಶ್ ಆಚಾರ್ಯ ಗೌರವಾಧ್ಯಕ್ಷರಾದ ಭಾಸ್ಕರ ಆಚಾರ್ಯ ಸುಬ್ರಯಾ ಆಚಾರ್ಯ ಮತ್ತು ರಘುನಾಥ್ ಆಚಾರ್ಯ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕೋಶಾಧಿಕಾರಿ ಗುರುರಾಜ ಆಚಾರ್ಯ ಸದಸ್ಯರಾದ ಗೋಪಾಲ ಆಚಾರ್ಯ ಜಯಂತ್ ಆಚಾರ್ಯ ರತ್ನಾಕರ್ ಆಚಾರ್ಯ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply