ಉಡುಪಿ : ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರಿಯಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ “ವಿಶ್ವಾರ್ಪಣಮ್” ಉತ್ಸವದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಉಡುಪಿ ಯಕ್ಷಗಾನ ಕೇಂದ್ರ, ಇಂದ್ರಾಳಿಯ ಗುರು ಸಂಜೀವ ಸುವರ್ಣರ ಸಾರಥ್ಯದಲ್ಲಿ “ಚಕ್ರವ್ಯೂಹ” ಪ್ರಸಂಗದ ಯಕ್ಷಗಾನ ನಡೆಯಿತು.