ವಿಶ್ವಾರ್ಪಣಮ್ ಉತ್ಸವದಲ್ಲಿ ಮಹಾಬ್ರಾಹ್ಮಣ”ಪ್ರಸಂಗದ ಯಕ್ಷಗಾನ

ಉಡುಪಿ : ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರಿಯಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ “ವಿಶ್ವಾರ್ಪಣಮ್” ಉತ್ಸವದಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಹರಿನಾರಾಯಣದಾಸ ಅಸ್ರಣ್ಣರು ಮತ್ತು ಕಲ್ಲಾಡಿ ದೇವಿಪ್ರಸಾದ ಶೆಟ್ಟಿ ಸಹಕಾರದೊಂದಿಗೆ ಕಟೀಲು ಶ್ರೀದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಇದರ 6 ಮೇಳಗಳ ಆಯ್ದ ಕಲಾವಿದರಿಂದ “ಮಹಾಬ್ರಾಹ್ಮಣ”ಪ್ರಸಂಗದ ಯಕ್ಷಗಾನ ನಡೆಯಿತು.

 
 
 
 
 
 
 
 
 
 
 

Leave a Reply