ಹಿರಿಯ ಯಕ್ಷಗಾನ ಕಲಾವಿದ ಬೆಳ್ತೂರು ರಮೇಶರವರಿಗೆ ಕೃಷ್ಣಮಠದಲ್ಲಿ ಅಭಿನಂದನೆ

ಶ್ರೀ ಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ ,ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಂಸ್ಕೃತಿ ಇಲಾಖೆ, ತಲ್ಲೂರ್ ಫ್ಯಾಮಿಲಿ ಟ್ರಸ್ಟ್ (ರಿ) ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್(ರಿ)ಇವರ ಸಂಯೋಜನೆಯಲ್ಲಿ ಯಕ್ಷಾಷ್ಟಾಹ ಕಾರ್ಯಕ್ರಮದಲ್ಲಿ, ಪರ್ಯಾಯ ಪೀಠಾಧೀಶರಾದ  ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಹಿರಿಯ ಯಕ್ಷಗಾನ ಕಲಾವಿದರಾದ ಬೆಳ್ತೂರು ರಮೇಶ ರವರನ್ನು ಸನ್ಮಾನಿಸಿ, ಒಂದೇ ವೃತ್ತಿಯಲ್ಲಿ ಐದಾರು ದಶಕಗಳ ಕಾಲ ಸೇವೆ ಸಲ್ಲಿಸಿರುವದನ್ನು ಕಂಡು ಅದನ್ನು ಅನುಸರಿಸಬೇಕು ಎಂದು ಆಶೀರ್ವಚನ ನೀಡಿದರು.

 
 
 
 
 
 
 
 
 
 
 

Leave a Reply